AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ