AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ