Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

|

Updated on:May 07, 2023 | 12:18 PM

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್