AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?