AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ