AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!