AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothi Prem: ವಿಕೇಂಡ್‌ ವಿಥ್‌ ರಮೇಶ್‌ ಕಾರ್ಯಕ್ರಮದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಪ್ರೇಮ್​​ ಪತ್ನಿ

ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 07, 2023 | 12:18 PM

Share
ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೀಕೆಂಡ್​​ ವಿತ್​​ ರಮೇಶ್ ಕಾರ್ಯಕ್ರಮದ ಸುಂದರ ಕ್ಷಣದ ಫೋಟೊಗಳನ್ನು ನಟ ಪ್ರೇಮ್​​ ಪತ್ನಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಲವ್ಲಿ ಸ್ಟಾರ್ ಪ್ರೇಮ್. ಜೀವನದ ಕಥೆಗಳನ್ನು ಹೇಳಿಕೊಂಡಿದ್ದಾರೆ.

2 / 6
ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುಂದರಕ್ಷಣದ ಪೋಟೋಗಳನ್ನು ಸ್ವತ: ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡ ಜ್ಯೋತಿ ಪ್ರೇಮ್​​​, ಜೀ ಕನ್ನಡ ವಾಹಿನಿಗೆ ಧನ್ಯವಾದ ತಿಳಿಸಿದ್ದಾರೆ.

3 / 6
ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ  ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

ಕಿರುತೆರೆಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ, ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರೇಮ್​​, ಬಳಿಕ ‘ಪ್ರಾಣ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.

4 / 6
ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

ನಟ ಪ್ರೇಮ್‌ ಆರ್ಥಿಕವಾಗಿ ಕುಗ್ಗಿ ಹೋದಾಗ ಪತ್ನಿ ಜ್ಯೋತಿಯವರು ತನ್ನ ತಾಳಿಯನ್ನೇ ಅಡ ಇಟ್ಟಿದ್ದಾರೆಂದು ನಟ ಈ ಕಾರ್ಯಕ್ರಮದಲ್ಲಿ ಭಾವುರಾಗಿ ಹೇಳಿಕೊಂಡಿದ್ದಾರೆ.

5 / 6
ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಟ ಪ್ರೇಮ್​​ ಪತ್ನಿ ಹಂಚಿಕೊಂಡಿರುವ ಫೋಟೋಗಳಿಗೆ ಒಂದೇ ದಿನದಲ್ಲಿ ಸಾವಿರಾರು ಲೈಕುಗಳು ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

6 / 6

Published On - 12:18 pm, Sun, 7 May 23

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?