AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.. ನಿರ್ದೇಶನದಲ್ಲೂ ಎತ್ತಿದ ಕೈ

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಬಾಲ್ಯದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 10:35 AM

Share
ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

1 / 5
ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

2 / 5
ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

3 / 5
ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

4 / 5
‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್