AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.. ನಿರ್ದೇಶನದಲ್ಲೂ ಎತ್ತಿದ ಕೈ

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಬಾಲ್ಯದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 10:35 AM

Share
ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

1 / 5
ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

2 / 5
ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

3 / 5
ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

4 / 5
‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು