ಈ ಫೋಟೋದಲ್ಲಿರೋದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.. ನಿರ್ದೇಶನದಲ್ಲೂ ಎತ್ತಿದ ಕೈ

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಬಾಲ್ಯದ ಫೋಟೋ ವೈರಲ್ ಆಗಿದೆ.

|

Updated on: May 26, 2023 | 10:35 AM

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

1 / 5
ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

2 / 5
ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

3 / 5
ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

4 / 5
‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್