AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.. ನಿರ್ದೇಶನದಲ್ಲೂ ಎತ್ತಿದ ಕೈ

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಬಾಲ್ಯದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 10:35 AM

Share
ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

1 / 5
ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

2 / 5
ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

3 / 5
ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

4 / 5
‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ