AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.. ನಿರ್ದೇಶನದಲ್ಲೂ ಎತ್ತಿದ ಕೈ

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಬಾಲ್ಯದ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 10:35 AM

Share
ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ಇತ್ತೀಚೆಗೆ ಚೈಲ್ಡ್​ಹುಡ್ ಫೋಟೋಗಳನ್ನು ಹೆಚ್ಚು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಈಗ ಸ್ಯಾಂಡಲ್​ವುಡ್ ಸ್ಟಾರ್ ನಟನ ಫೋಟೋ ವೈರಲ್ ಆಗಿದೆ.

1 / 5
ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

ಈ ಫೋಟೋದಲ್ಲಿರೋದು ನಟ ಉಪೇಂದ್ರ. ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಒಂದು ಫೋಟೋದಲ್ಲಿ ಅವರನ್ನು ಗುರುತಿಸೋಕೆ ಆಗಿಲ್ಲ. ಮತ್ತೊಂದು ಚಿತ್ರದಲ್ಲಿ ಫ್ಯಾನ್ಸ್ ಅವರನ್ನು ಗುರುತಿಸಿದ್ದಾರೆ.

2 / 5
ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

ಉಪೇಂದ್ರ ಅವರ ನಟನೆಯ ‘ಕಬ್ಜ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್​ ರೆಡಿ ಆಗುತ್ತಿದೆ ಅನ್ನೋದು ವಿಶೇಷ.

3 / 5
ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

ಉಪೇಂದ್ರ ಅವರು ನಿರ್ದೇಶನದಲ್ಲೂ ಬ್ಯುಸಿ ಆಗಿದ್ದಾರೆ. ‘ಯುಐ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ.

4 / 5
‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

‘ಓಂ’, ‘ಶ್​..’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಉಪೇಂದ್ರ ಅವರಿಗೆ ಇದೆ. 8 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳುತ್ತಿರುವುದರಿಂದ ಫ್ಯಾನ್ಸ್​ಗೆ ಖುಷಿ ಇದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ