AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:56 AM

Share
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

1 / 5
‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

2 / 5
‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

3 / 5
‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

4 / 5
ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

5 / 5
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ