AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:56 AM

Share
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

1 / 5
‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

2 / 5
‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

3 / 5
‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

4 / 5
ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

5 / 5
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ