AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:56 AM

Share
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

1 / 5
‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

2 / 5
‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

3 / 5
‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

4 / 5
ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

5 / 5
Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ