AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Nov 17, 2021 | 2:41 PM

ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
Follow us
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್