AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Nov 17, 2021 | 2:41 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ