AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Edited By: |

Updated on: Nov 17, 2021 | 2:41 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ