AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Edited By: |

Updated on: Nov 17, 2021 | 2:41 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!