AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Edited By: |

Updated on: Nov 17, 2021 | 2:41 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ