AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನಾಗಿ ರಾಕಿಂಗ್ ಸ್ಟಾರ್, ಹೇಗಿದೆ ನೋಡಿ ಯಶ್ ಹೊಸ ಲುಕ್​

Yash: ರಾಮಾಯಣ ಆಧರಿಸಿದ ಬಾಲಿವುಡ್ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಯಶ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಅವರು ಆಕ್ಷನ್ ದೃಶ್ಯವೊಂದರಲ್ಲಿ ಪಾಲ್ಗೊಂಡಿದ್ದು, ಹಾಲಿವುಡ್​ನ ಖ್ಯಾತ ಆಕ್ಷನ್ ನಿರ್ದೇಶಕ ಈ ಸಿನಿಮಾಕ್ಕೆ ಆಕ್ಷನ್ ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಸಿನಿಮಾ ಸೆಟ್​ನ ಕೆಲ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on: May 29, 2025 | 10:35 AM

Share
ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

1 / 6
ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

2 / 6
ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

3 / 6
ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

4 / 6
ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

5 / 6
ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ