AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನಾಗಿ ರಾಕಿಂಗ್ ಸ್ಟಾರ್, ಹೇಗಿದೆ ನೋಡಿ ಯಶ್ ಹೊಸ ಲುಕ್​

Yash: ರಾಮಾಯಣ ಆಧರಿಸಿದ ಬಾಲಿವುಡ್ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಯಶ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಅವರು ಆಕ್ಷನ್ ದೃಶ್ಯವೊಂದರಲ್ಲಿ ಪಾಲ್ಗೊಂಡಿದ್ದು, ಹಾಲಿವುಡ್​ನ ಖ್ಯಾತ ಆಕ್ಷನ್ ನಿರ್ದೇಶಕ ಈ ಸಿನಿಮಾಕ್ಕೆ ಆಕ್ಷನ್ ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಸಿನಿಮಾ ಸೆಟ್​ನ ಕೆಲ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on: May 29, 2025 | 10:35 AM

Share
ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

1 / 6
ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

2 / 6
ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

3 / 6
ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

4 / 6
ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

5 / 6
ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

6 / 6
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು