AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನಾಗಿ ರಾಕಿಂಗ್ ಸ್ಟಾರ್, ಹೇಗಿದೆ ನೋಡಿ ಯಶ್ ಹೊಸ ಲುಕ್​

Yash: ರಾಮಾಯಣ ಆಧರಿಸಿದ ಬಾಲಿವುಡ್ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಯಶ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಅವರು ಆಕ್ಷನ್ ದೃಶ್ಯವೊಂದರಲ್ಲಿ ಪಾಲ್ಗೊಂಡಿದ್ದು, ಹಾಲಿವುಡ್​ನ ಖ್ಯಾತ ಆಕ್ಷನ್ ನಿರ್ದೇಶಕ ಈ ಸಿನಿಮಾಕ್ಕೆ ಆಕ್ಷನ್ ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಸಿನಿಮಾ ಸೆಟ್​ನ ಕೆಲ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on: May 29, 2025 | 10:35 AM

Share
ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ರಾಮಾಯಣ ಕತೆ ಆಧರಿಸಿದ ಸಿನಿಮಾನಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತಿರುವ ವಿಷಯವೇ ಇತ್ತೀಚೆಗಷ್ಟೆ ನಟ ಯಶ್, ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

1 / 6
ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

ನಟ ಯಶ್, ರಾವಣನ ಪಾತ್ರಕ್ಕಾಗಿ ಭಿನ್ನ ಲುಕ್ ಮಾಡಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿ ಆಗಿದ್ದು, ಸಿನಿಮಾ ಸೆಟ್​ನಲ್ಲಿ ಯಶ್ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಇದೀಗ ಬಹಿರಂಗವಾಗಿವೆ.

2 / 6
ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

ಆಕ್ಷನ್ ಸೀನ್ ಒಂದಕ್ಕೂ ಮುನ್ನ, ಆಕ್ಷನ್ ನಿರ್ದೇಶಕರು ನೀಡುತ್ತಿರುವ ಸಲಹೆ, ಸೂಚನೆಗಳನ್ನು ಕೇಳುತ್ತಾ ನಿಂತಿದ್ದಾರೆ ನಟ ಯಶ್. ಸಿನಿಮಾಕ್ಕೆ ಕೆಲ ವಿದೇಶಿ ಆಕ್ಷನ್ ಕೊರಿಯೋಗ್ರಾಫರ್​ಗಳು ಆಕ್ಷನ್ ನಿರ್ದೇಶನ ಮಾಡುತ್ತಿದ್ದಾರೆ.

3 / 6
ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

ಹಾಲಿವುಡ್​ನ ಆಸ್ಕರ್ ವಿಜೇತ ಸಿನಿಮಾ ಮ್ಯಾಡ್​ಮ್ಯಾಕ್ಸ್​ನ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕೊರಿಯೋಗ್ರಫಿ ಮಾಡುತ್ತಿದ್ದು, ನಟ ಯಶ್ ಅವರು ಗೈ ನೋರಿಸ್ ಅವರ ಮಾರ್ಗದರ್ಶನದಲ್ಲಿ ಸ್ಟಂಟ್ ಮಾಡುತ್ತಿದ್ದಾರೆ.

4 / 6
ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ರಾಮಾಯಣ ಸಿನಿಮಾವು ಭಾರತದ ಅತಿದೊಡ್ಡ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ, ನಟ ಯಶ್ ರಾವಣನ ಪಾತ್ರದಲ್ಲಿ ಕಾಜೊಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

5 / 6
ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

ಈಗ ಚಿತ್ರೀಕರಣವಾಗುತ್ತಿರುವ ಯಶ್ ಅವರ ಆಕ್ಷನ್ ದೃಶ್ಯಗಳನ್ನು ಗ್ರೀನ್ ಸ್ಕ್ರೀನ್ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಬಲು ಜನಪ್ರಿಯ ವಿಎಫ್​ಎಕ್ಸ್​ ಸ್ಟುಡಿಯೋಗಳು ಕೆಲಸ ಮಾಡುತ್ತಿವೆ.

6 / 6
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು