AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ಹೇಗಿತ್ತು ನೋಡಿ ರಾಕಿ ಭಾಯ್​ಯ ರಾಖಿ ಹಬ್ಬ

Rocking Star Yash: ಕೆಜಿಎಫ್ ಚಾಪ್ಟರ್-2 ಭರ್ಜರಿ ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಇನ್ನೂ ಕೂಡ ತಮ್ಮ ಮುಂದಿನ ಚಿತ್ರವನ್ನು ಅನೌನ್ಸ್ ಮಾಡಿಲ್ಲ. ಇದಾಗ್ಯೂ ಮಫ್ತಿ ನಿರ್ದೆಶಕ ನರ್ತನ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮುಂದಿನ ಸಿನಿಮಾದಲ್ಲಿ ರಾಕಿ ಭಾಯ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

TV9 Web
| Edited By: |

Updated on: Aug 11, 2022 | 11:53 AM

Share
ದೇಶಾದ್ಯಂತ ಇಂದು (ಆ.11)  ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.ದೇಶಾದ್ಯಂತ ಇಂದು (ಆ.11)  ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.

ದೇಶಾದ್ಯಂತ ಇಂದು (ಆ.11) ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.ದೇಶಾದ್ಯಂತ ಇಂದು (ಆ.11) ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.

1 / 6
ಚಿತ್ರರಂಗದಲ್ಲಿ ಸದಾ ಬಿಝಿಯಾಗಿರುವ ರಾಕಿಂಗ್ ಸ್ಟಾರ್ ಪ್ರತಿ ಬಾರಿಯೂ ಅಣ್ಣ-ತಂಗಿಯ ಬಾಂಧವ್ಯ ಸಾರುವ ರಾಖಿ ಹಬ್ಬದಂದು ಸಹೋದರಿ ನಂದಿನಿಗೆ ವಿಶೇಷ ಉಡುಗೊರೆಯೊಂದಿಗೆ ಮನೆಯಲ್ಲಿ ಹಾಜರಿರುತ್ತಾರೆ.

ಚಿತ್ರರಂಗದಲ್ಲಿ ಸದಾ ಬಿಝಿಯಾಗಿರುವ ರಾಕಿಂಗ್ ಸ್ಟಾರ್ ಪ್ರತಿ ಬಾರಿಯೂ ಅಣ್ಣ-ತಂಗಿಯ ಬಾಂಧವ್ಯ ಸಾರುವ ರಾಖಿ ಹಬ್ಬದಂದು ಸಹೋದರಿ ನಂದಿನಿಗೆ ವಿಶೇಷ ಉಡುಗೊರೆಯೊಂದಿಗೆ ಮನೆಯಲ್ಲಿ ಹಾಜರಿರುತ್ತಾರೆ.

2 / 6
ಕೆಲ ದಿನಗಳ ಹಿಂದೆಯಷ್ಟೇ ವಿದೇಶಿ ಪ್ರವಾಸದಲ್ಲಿದ್ದ ರಾಕಿ ಭಾಯ್ ರಾಖಿ ಹಬ್ಬದ ವೇಳೆಗೆ ಮನೆಗೆ ಹಿಂತಿರುಗಿದ್ದಾರೆ. ಅಷ್ಟೇ ಅಲ್ಲದೆ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ವಿದೇಶಿ ಪ್ರವಾಸದಲ್ಲಿದ್ದ ರಾಕಿ ಭಾಯ್ ರಾಖಿ ಹಬ್ಬದ ವೇಳೆಗೆ ಮನೆಗೆ ಹಿಂತಿರುಗಿದ್ದಾರೆ. ಅಷ್ಟೇ ಅಲ್ಲದೆ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಒಡಹುಟ್ಟಿದವರು - ದೇವರ ಪರಿಕಲ್ಪನೆಯಂತೆ ಜೊತೆಯಾಗಿದ್ದೇವೆ. ಆದರೆ ಜೀವಮಾನದ ಪ್ರೀತಿ ಮತ್ತು ಬೆಂಬಲದೊಂದಿಗೆ ಇಬ್ಬರೂ ಬಂಧಿತರಾಗಿದ್ದೇವೆ. ಇಲ್ಲಿ ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ಯಶ್ ಶುಭಕೋರಿದ್ದಾರೆ.

ಒಡಹುಟ್ಟಿದವರು - ದೇವರ ಪರಿಕಲ್ಪನೆಯಂತೆ ಜೊತೆಯಾಗಿದ್ದೇವೆ. ಆದರೆ ಜೀವಮಾನದ ಪ್ರೀತಿ ಮತ್ತು ಬೆಂಬಲದೊಂದಿಗೆ ಇಬ್ಬರೂ ಬಂಧಿತರಾಗಿದ್ದೇವೆ. ಇಲ್ಲಿ ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ಯಶ್ ಶುಭಕೋರಿದ್ದಾರೆ.

4 / 6
ಇದೀಗ ಯಶ್-ನಂದಿನಿಯ ರಾಖಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದೀಗ ಯಶ್-ನಂದಿನಿಯ ರಾಖಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 6
ಯಶ್-ನಂದಿನಿ ಬಾಲ್ಯದ ಫೋಟೋ

ಯಶ್-ನಂದಿನಿ ಬಾಲ್ಯದ ಫೋಟೋ

6 / 6
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ