AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ಹೇಗಿತ್ತು ನೋಡಿ ರಾಕಿ ಭಾಯ್​ಯ ರಾಖಿ ಹಬ್ಬ

Rocking Star Yash: ಕೆಜಿಎಫ್ ಚಾಪ್ಟರ್-2 ಭರ್ಜರಿ ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಇನ್ನೂ ಕೂಡ ತಮ್ಮ ಮುಂದಿನ ಚಿತ್ರವನ್ನು ಅನೌನ್ಸ್ ಮಾಡಿಲ್ಲ. ಇದಾಗ್ಯೂ ಮಫ್ತಿ ನಿರ್ದೆಶಕ ನರ್ತನ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮುಂದಿನ ಸಿನಿಮಾದಲ್ಲಿ ರಾಕಿ ಭಾಯ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

TV9 Web
| Edited By: |

Updated on: Aug 11, 2022 | 11:53 AM

Share
ದೇಶಾದ್ಯಂತ ಇಂದು (ಆ.11)  ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.ದೇಶಾದ್ಯಂತ ಇಂದು (ಆ.11)  ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.

ದೇಶಾದ್ಯಂತ ಇಂದು (ಆ.11) ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.ದೇಶಾದ್ಯಂತ ಇಂದು (ಆ.11) ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಅದೆಷ್ಟು ಬಿಝಿ ಇದ್ದರೂ, ರಾಖಿ ಹಬ್ಬದಂದು ತನ್ನ ತಂಗಿಯ ಮುಂದೆ ಹಾಜರಿರುತ್ತಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಕೂಡ ರಕ್ಷಾ ಬಂಧನ ದಿನದಂದು ಸಹೋದರಿ ನಂದಿನಿ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವುದು.

1 / 6
ಚಿತ್ರರಂಗದಲ್ಲಿ ಸದಾ ಬಿಝಿಯಾಗಿರುವ ರಾಕಿಂಗ್ ಸ್ಟಾರ್ ಪ್ರತಿ ಬಾರಿಯೂ ಅಣ್ಣ-ತಂಗಿಯ ಬಾಂಧವ್ಯ ಸಾರುವ ರಾಖಿ ಹಬ್ಬದಂದು ಸಹೋದರಿ ನಂದಿನಿಗೆ ವಿಶೇಷ ಉಡುಗೊರೆಯೊಂದಿಗೆ ಮನೆಯಲ್ಲಿ ಹಾಜರಿರುತ್ತಾರೆ.

ಚಿತ್ರರಂಗದಲ್ಲಿ ಸದಾ ಬಿಝಿಯಾಗಿರುವ ರಾಕಿಂಗ್ ಸ್ಟಾರ್ ಪ್ರತಿ ಬಾರಿಯೂ ಅಣ್ಣ-ತಂಗಿಯ ಬಾಂಧವ್ಯ ಸಾರುವ ರಾಖಿ ಹಬ್ಬದಂದು ಸಹೋದರಿ ನಂದಿನಿಗೆ ವಿಶೇಷ ಉಡುಗೊರೆಯೊಂದಿಗೆ ಮನೆಯಲ್ಲಿ ಹಾಜರಿರುತ್ತಾರೆ.

2 / 6
ಕೆಲ ದಿನಗಳ ಹಿಂದೆಯಷ್ಟೇ ವಿದೇಶಿ ಪ್ರವಾಸದಲ್ಲಿದ್ದ ರಾಕಿ ಭಾಯ್ ರಾಖಿ ಹಬ್ಬದ ವೇಳೆಗೆ ಮನೆಗೆ ಹಿಂತಿರುಗಿದ್ದಾರೆ. ಅಷ್ಟೇ ಅಲ್ಲದೆ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ವಿದೇಶಿ ಪ್ರವಾಸದಲ್ಲಿದ್ದ ರಾಕಿ ಭಾಯ್ ರಾಖಿ ಹಬ್ಬದ ವೇಳೆಗೆ ಮನೆಗೆ ಹಿಂತಿರುಗಿದ್ದಾರೆ. ಅಷ್ಟೇ ಅಲ್ಲದೆ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಒಡಹುಟ್ಟಿದವರು - ದೇವರ ಪರಿಕಲ್ಪನೆಯಂತೆ ಜೊತೆಯಾಗಿದ್ದೇವೆ. ಆದರೆ ಜೀವಮಾನದ ಪ್ರೀತಿ ಮತ್ತು ಬೆಂಬಲದೊಂದಿಗೆ ಇಬ್ಬರೂ ಬಂಧಿತರಾಗಿದ್ದೇವೆ. ಇಲ್ಲಿ ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ಯಶ್ ಶುಭಕೋರಿದ್ದಾರೆ.

ಒಡಹುಟ್ಟಿದವರು - ದೇವರ ಪರಿಕಲ್ಪನೆಯಂತೆ ಜೊತೆಯಾಗಿದ್ದೇವೆ. ಆದರೆ ಜೀವಮಾನದ ಪ್ರೀತಿ ಮತ್ತು ಬೆಂಬಲದೊಂದಿಗೆ ಇಬ್ಬರೂ ಬಂಧಿತರಾಗಿದ್ದೇವೆ. ಇಲ್ಲಿ ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ಯಶ್ ಶುಭಕೋರಿದ್ದಾರೆ.

4 / 6
ಇದೀಗ ಯಶ್-ನಂದಿನಿಯ ರಾಖಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದೀಗ ಯಶ್-ನಂದಿನಿಯ ರಾಖಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 6
ಯಶ್-ನಂದಿನಿ ಬಾಲ್ಯದ ಫೋಟೋ

ಯಶ್-ನಂದಿನಿ ಬಾಲ್ಯದ ಫೋಟೋ

6 / 6
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ