AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ನ. 27ರಂದು ಯಶಸ್ವಿ (ಯಶಸ್) ಜೊತೆ ಹಸೆಮಣೆ ಏರುತ್ತಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 07, 2022 | 10:33 PM

Share
ಕನ್ನಡದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇದೇ ತಿಂಗಳು 27ರಂದು ಯಶಸ್ವಿ (ಯಶಸ್) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

ಕನ್ನಡದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇದೇ ತಿಂಗಳು 27ರಂದು ಯಶಸ್ವಿ (ಯಶಸ್) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

1 / 6
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೂ ನಟಿ ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೂ ನಟಿ ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

2 / 6
ತಮ್ಮ ಮದವೆಗೆ ಆಗಮಿಸುವಂತೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ತಮ್ಮ ಮದವೆಗೆ ಆಗಮಿಸುವಂತೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

3 / 6
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಮ್ಮ ಮದುವೆಗೆ ಆಗಮಿಸುವಂತೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಮ್ಮ ಮದುವೆಗೆ ಆಗಮಿಸುವಂತೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

4 / 6
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ನಟಿ ಅದಿತಿ ಮದುವೆ ಇನ್ವಿಟೇಷನ್​ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ನಟಿ ಅದಿತಿ ಮದುವೆ ಇನ್ವಿಟೇಷನ್​ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

5 / 6
ವಸತಿ ಸಚಿವ ವಿ. ಸೋಮಣ್ಣ ದಂಪತಿಗೆ ಮದುವೆ ಆಹ್ವಾನ ನೀಡಿದ ಅದಿತಿ.

ವಸತಿ ಸಚಿವ ವಿ. ಸೋಮಣ್ಣ ದಂಪತಿಗೆ ಮದುವೆ ಆಹ್ವಾನ ನೀಡಿದ ಅದಿತಿ.

6 / 6

Published On - 10:31 pm, Mon, 7 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!