AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ನ. 27ರಂದು ಯಶಸ್ವಿ (ಯಶಸ್) ಜೊತೆ ಹಸೆಮಣೆ ಏರುತ್ತಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

TV9 Web
| Edited By: |

Updated on:Nov 07, 2022 | 10:33 PM

Share
ಕನ್ನಡದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇದೇ ತಿಂಗಳು 27ರಂದು ಯಶಸ್ವಿ (ಯಶಸ್) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

ಕನ್ನಡದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇದೇ ತಿಂಗಳು 27ರಂದು ಯಶಸ್ವಿ (ಯಶಸ್) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

1 / 6
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೂ ನಟಿ ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೂ ನಟಿ ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

2 / 6
ತಮ್ಮ ಮದವೆಗೆ ಆಗಮಿಸುವಂತೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ತಮ್ಮ ಮದವೆಗೆ ಆಗಮಿಸುವಂತೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

3 / 6
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಮ್ಮ ಮದುವೆಗೆ ಆಗಮಿಸುವಂತೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಮ್ಮ ಮದುವೆಗೆ ಆಗಮಿಸುವಂತೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

4 / 6
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ನಟಿ ಅದಿತಿ ಮದುವೆ ಇನ್ವಿಟೇಷನ್​ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ನಟಿ ಅದಿತಿ ಮದುವೆ ಇನ್ವಿಟೇಷನ್​ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

5 / 6
ವಸತಿ ಸಚಿವ ವಿ. ಸೋಮಣ್ಣ ದಂಪತಿಗೆ ಮದುವೆ ಆಹ್ವಾನ ನೀಡಿದ ಅದಿತಿ.

ವಸತಿ ಸಚಿವ ವಿ. ಸೋಮಣ್ಣ ದಂಪತಿಗೆ ಮದುವೆ ಆಹ್ವಾನ ನೀಡಿದ ಅದಿತಿ.

6 / 6

Published On - 10:31 pm, Mon, 7 November 22

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ