AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ಹಂಚಿಕೊಂಡ ನಟಿ ಅದಿತಿ ಪ್ರಭುದೇವ

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on: Nov 26, 2022 | 1:10 PM

Share
ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

1 / 5
ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

2 / 5
ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಉದ್ಯಮಿ ಮತ್ತು ಕಾಫಿ ಪ್ಲಾಂಟರ್​ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.

ಉದ್ಯಮಿ ಮತ್ತು ಕಾಫಿ ಪ್ಲಾಂಟರ್​ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ