AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ಹಂಚಿಕೊಂಡ ನಟಿ ಅದಿತಿ ಪ್ರಭುದೇವ

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on: Nov 26, 2022 | 1:10 PM

Share
ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

1 / 5
ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

2 / 5
ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಉದ್ಯಮಿ ಮತ್ತು ಕಾಫಿ ಪ್ಲಾಂಟರ್​ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.

ಉದ್ಯಮಿ ಮತ್ತು ಕಾಫಿ ಪ್ಲಾಂಟರ್​ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್