ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ಹಂಚಿಕೊಂಡ ನಟಿ ಅದಿತಿ ಪ್ರಭುದೇವ
ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್ 27) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿದೆ.
Updated on: Nov 26, 2022 | 1:10 PM
Share

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್ 27) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿದೆ.

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಉದ್ಯಮಿ ಮತ್ತು ಕಾಫಿ ಪ್ಲಾಂಟರ್ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.
Related Photo Gallery
ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ನಿಂದ ಸಾಲು ಸಾಲು ಪ್ರಶ್ನೆಗಳು!
ಅದೇ ಕಟ್ಟಡದಲ್ಲಿ ಮೊಳಕೆಯೊಡೆದ ಪ್ರೀತಿ, ಅದೇ ಕಟ್ಟಡದಲ್ಲಿ ಕೊನೆಯಾಯ್ತು
‘ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್’; ಹೆಮ್ಮೆಯಿಂದ ಹೇಳಿದ ಚಿರಂಜೀವಿ
ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್!
ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ನಲ್ಲಿ ನಿರ್ಣಯ ಅಂಗೀಕಾರ
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




