AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ಐಫೆಲ್ ಟವರ್ ಎದುರು ಪೋಸ್ ಕೊಟ್ಟ ನಟಿ ಅದಿತಿ ಪ್ರಭುದೇವ; ಇಲ್ಲಿದೆ ಆಲ್ಬಂ

ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 01, 2023 | 6:30 AM

Share
ನಟಿ ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಅವರು ಪತಿ ಯಶಸ್ ಜೊತೆ ದೇಶ ಸುತ್ತುತ್ತಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಅವರು ಪತಿ ಯಶಸ್ ಜೊತೆ ದೇಶ ಸುತ್ತುತ್ತಿದ್ದಾರೆ.

1 / 6
ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 6
ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿಂದ ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್​ಗಾಗಿ ಶೇರ್ ಮಾಡಿಕೊಳ್ಳುತ್ತಾರೆ.

ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿಂದ ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್​ಗಾಗಿ ಶೇರ್ ಮಾಡಿಕೊಳ್ಳುತ್ತಾರೆ.

3 / 6
ಅದಿತಿ ಪ್ರಭುದೇವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಮದುವೆ ಬಳಿಕ ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ.

ಅದಿತಿ ಪ್ರಭುದೇವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಮದುವೆ ಬಳಿಕ ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ.

4 / 6
ಅದಿತಿ ಪ್ರಭುದೇವ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ನಂತರ ಅವರು ಹಿರಿತೆರೆಗೆ ಕಾಲಿಟ್ಟು ಮಿಂಚಿದರು. ವಿವಾಹದ ಬಳಿಕವೂ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಿದ್ದಾರೆ.

ಅದಿತಿ ಪ್ರಭುದೇವ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ನಂತರ ಅವರು ಹಿರಿತೆರೆಗೆ ಕಾಲಿಟ್ಟು ಮಿಂಚಿದರು. ವಿವಾಹದ ಬಳಿಕವೂ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಿದ್ದಾರೆ.

5 / 6
ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಹಲವು ಮಂದಿ ಫಾಲೋ ಮಾಡುತ್ತಿದ್ದಾರೆ.

ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಹಲವು ಮಂದಿ ಫಾಲೋ ಮಾಡುತ್ತಿದ್ದಾರೆ.

6 / 6
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ