Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ಐಫೆಲ್ ಟವರ್ ಎದುರು ಪೋಸ್ ಕೊಟ್ಟ ನಟಿ ಅದಿತಿ ಪ್ರಭುದೇವ; ಇಲ್ಲಿದೆ ಆಲ್ಬಂ

ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 01, 2023 | 6:30 AM

ನಟಿ ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಅವರು ಪತಿ ಯಶಸ್ ಜೊತೆ ದೇಶ ಸುತ್ತುತ್ತಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಅವರು ಪತಿ ಯಶಸ್ ಜೊತೆ ದೇಶ ಸುತ್ತುತ್ತಿದ್ದಾರೆ.

1 / 6
ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫ್ರಾನ್ಸ್​ನ ಐಫೆಲ್ ಟವರ್ ಎದುರು ನಿಂತು ಅದಿತಿ ಪ್ರಭುದೇವ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 6
ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿಂದ ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್​ಗಾಗಿ ಶೇರ್ ಮಾಡಿಕೊಳ್ಳುತ್ತಾರೆ.

ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿಂದ ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್​ಗಾಗಿ ಶೇರ್ ಮಾಡಿಕೊಳ್ಳುತ್ತಾರೆ.

3 / 6
ಅದಿತಿ ಪ್ರಭುದೇವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಮದುವೆ ಬಳಿಕ ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ.

ಅದಿತಿ ಪ್ರಭುದೇವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಮದುವೆ ಬಳಿಕ ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ.

4 / 6
ಅದಿತಿ ಪ್ರಭುದೇವ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ನಂತರ ಅವರು ಹಿರಿತೆರೆಗೆ ಕಾಲಿಟ್ಟು ಮಿಂಚಿದರು. ವಿವಾಹದ ಬಳಿಕವೂ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಿದ್ದಾರೆ.

ಅದಿತಿ ಪ್ರಭುದೇವ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ನಂತರ ಅವರು ಹಿರಿತೆರೆಗೆ ಕಾಲಿಟ್ಟು ಮಿಂಚಿದರು. ವಿವಾಹದ ಬಳಿಕವೂ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಿದ್ದಾರೆ.

5 / 6
ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಹಲವು ಮಂದಿ ಫಾಲೋ ಮಾಡುತ್ತಿದ್ದಾರೆ.

ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಹಲವು ಮಂದಿ ಫಾಲೋ ಮಾಡುತ್ತಿದ್ದಾರೆ.

6 / 6
Follow us
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ