AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಚ್​ನಲ್ಲಿ ಬಿಕಿನಿ ತೊಟ್ಟ ಆಲಿಯಾ; ಇಲ್ಲಿದೆ ಬರ್ತ್​ಡೇ ಸೆಲೆಬ್ರೇಷನ್​ ಫೋಟೋ

ಬೀಚ್​ನಲ್ಲಿ ಬಿಕಿನಿ ತೊಟ್ಟು ಆಲಿಯಾ ಕೂತಿದ್ದಾರೆ. ಈ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಉಡುಗೆಯಲ್ಲಿ ಅವರು ಪಡ್ಡೆಗಳ ಮನ ಗೆದ್ದಿದ್ದಾರೆ. ಬೀಚ್​ನಲ್ಲಿ ಚಿಲ್​ ಮಾಡುತ್ತಿರುವ ವಿಡಿಯೋ ಫ್ಯಾನ್ಸ್​ಗೆ ಇಷ್ಟವಾಗಿದೆ.

TV9 Web
| Edited By: |

Updated on: Mar 16, 2022 | 4:57 PM

Share
ನಟಿ ಆಲಿಯಾ ಭಟ್​ ಇತ್ತೀಚೆಗಷ್ಟೇ 29ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ. ಅವರ ಬರ್ತ್​ಡೇಯನ್ನು ಫ್ರೆಂಡ್ಸ್​ ಹಾಗೂ ಬಾಯ್​ಫ್ರೆಂಡ್​ ರಣಬೀರ್ ಕಪೂರ್ ಗ್ರ್ಯಾಂಡ್​ ಆಗಿ ಆಚರಿಸಿದ್ದಾರೆ ಎನ್ನಲಾಗಿದೆ. ಇದರ ವಿಶೇಷ ವಿಡಿಯೋವನ್ನು ಆಲಿಯಾ ಹಂಚಿಕೊಂಡಿದ್ದಾರೆ.

ನಟಿ ಆಲಿಯಾ ಭಟ್​ ಇತ್ತೀಚೆಗಷ್ಟೇ 29ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ. ಅವರ ಬರ್ತ್​ಡೇಯನ್ನು ಫ್ರೆಂಡ್ಸ್​ ಹಾಗೂ ಬಾಯ್​ಫ್ರೆಂಡ್​ ರಣಬೀರ್ ಕಪೂರ್ ಗ್ರ್ಯಾಂಡ್​ ಆಗಿ ಆಚರಿಸಿದ್ದಾರೆ ಎನ್ನಲಾಗಿದೆ. ಇದರ ವಿಶೇಷ ವಿಡಿಯೋವನ್ನು ಆಲಿಯಾ ಹಂಚಿಕೊಂಡಿದ್ದಾರೆ.

1 / 5
ಬೀಚ್​ನಲ್ಲಿ ಬಿಕಿನಿ ತೊಟ್ಟು ಆಲಿಯಾ ಕೂತಿದ್ದಾರೆ. ಈ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಉಡುಗೆಯಲ್ಲಿ ಅವರು ಪಡ್ಡೆಗಳ ಮನ ಗೆದ್ದಿದ್ದಾರೆ. ಬೀಚ್​ನಲ್ಲಿ ಚಿಲ್​ ಮಾಡುತ್ತಿರುವ ವಿಡಿಯೋ ಫ್ಯಾನ್ಸ್​ಗೆ ಇಷ್ಟವಾಗಿದೆ.

ಬೀಚ್​ನಲ್ಲಿ ಬಿಕಿನಿ ತೊಟ್ಟು ಆಲಿಯಾ ಕೂತಿದ್ದಾರೆ. ಈ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಉಡುಗೆಯಲ್ಲಿ ಅವರು ಪಡ್ಡೆಗಳ ಮನ ಗೆದ್ದಿದ್ದಾರೆ. ಬೀಚ್​ನಲ್ಲಿ ಚಿಲ್​ ಮಾಡುತ್ತಿರುವ ವಿಡಿಯೋ ಫ್ಯಾನ್ಸ್​ಗೆ ಇಷ್ಟವಾಗಿದೆ.

2 / 5
ಆಲಿಯಾ ಹುಟ್ಟುಹಬ್ಬವನ್ನು ನಾನಾ ರೀತಿಯಲ್ಲಿ ಸಂಭ್ರಮಿಸಲಾಗಿದೆ. ಸಮುದ್ರದಲ್ಲಿ ಬೋಟ್​ ಮೇಲೆ ಆಲಿಯಾ ಸುತ್ತಾಟ ನಡೆಸಿದ್ದಾರೆ. ಬರ್ತ್​ಡೇ ಪ್ರಯುಕ್ತ ವಿಶೇಷ ತಿನಿಸುಗಳನ್ನು ಅವರು ಸವಿದಿದ್ದಾರೆ.

ಆಲಿಯಾ ಹುಟ್ಟುಹಬ್ಬವನ್ನು ನಾನಾ ರೀತಿಯಲ್ಲಿ ಸಂಭ್ರಮಿಸಲಾಗಿದೆ. ಸಮುದ್ರದಲ್ಲಿ ಬೋಟ್​ ಮೇಲೆ ಆಲಿಯಾ ಸುತ್ತಾಟ ನಡೆಸಿದ್ದಾರೆ. ಬರ್ತ್​ಡೇ ಪ್ರಯುಕ್ತ ವಿಶೇಷ ತಿನಿಸುಗಳನ್ನು ಅವರು ಸವಿದಿದ್ದಾರೆ.

3 / 5
ಆಲಿಯಾ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಡೆಯಿಂದ ವಿಶೇಷ ಗ್ಲಿಂಪ್ಸ್​ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅವರ ಅಭಿಮಾನಿಗಳಿಗೆ ಖುಷಿ ನೀಡಿತ್ತು.

ಆಲಿಯಾ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಡೆಯಿಂದ ವಿಶೇಷ ಗ್ಲಿಂಪ್ಸ್​ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅವರ ಅಭಿಮಾನಿಗಳಿಗೆ ಖುಷಿ ನೀಡಿತ್ತು.

4 / 5
ಆಲಿಯಾ

ಆಲಿಯಾ

5 / 5
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ