AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಬೇಬಿ ಬಂಪ್ ತೋರಿಸಿದ ಆಲಿಯಾ ಭಟ್; ನಟಿಗೆ ಎಷ್ಟು ತಿಂಗಳು?

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Sep 09, 2022 | 6:55 PM

Share
ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 6
ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

2 / 6
ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

3 / 6
ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

4 / 6
ಆಲಿಯಾ ಭಟ್

ಆಲಿಯಾ ಭಟ್

5 / 6
ಆಲಿಯಾ ಭಟ್

ಆಲಿಯಾ ಭಟ್

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ