AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಬೇಬಿ ಬಂಪ್ ತೋರಿಸಿದ ಆಲಿಯಾ ಭಟ್; ನಟಿಗೆ ಎಷ್ಟು ತಿಂಗಳು?

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Sep 09, 2022 | 6:55 PM

Share
ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 6
ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

2 / 6
ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

3 / 6
ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

4 / 6
ಆಲಿಯಾ ಭಟ್

ಆಲಿಯಾ ಭಟ್

5 / 6
ಆಲಿಯಾ ಭಟ್

ಆಲಿಯಾ ಭಟ್

6 / 6
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು