AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಬೇಬಿ ಬಂಪ್ ತೋರಿಸಿದ ಆಲಿಯಾ ಭಟ್; ನಟಿಗೆ ಎಷ್ಟು ತಿಂಗಳು?

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Sep 09, 2022 | 6:55 PM

Share
ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 6
ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್​ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.

2 / 6
ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.

3 / 6
ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

ಈಗ ಆಲಿಯಾ ಭಟ್​ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.

4 / 6
ಆಲಿಯಾ ಭಟ್

ಆಲಿಯಾ ಭಟ್

5 / 6
ಆಲಿಯಾ ಭಟ್

ಆಲಿಯಾ ಭಟ್

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ