AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಟ್ರಾವೆಲ್​ ಮೋಡ್​ನಲ್ಲಿ ಅಮಲಾ ಪೌಲ್​; ಬೋಲ್ಡ್ ಫೋಟೋ ವೈರಲ್

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jul 19, 2023 | 11:40 AM

Share
ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

1 / 7
ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

2 / 7
ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

3 / 7
ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

4 / 7
‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

5 / 7
ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

6 / 7
ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

7 / 7

Published On - 11:18 am, Wed, 19 July 23

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು