AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಟ್ರಾವೆಲ್​ ಮೋಡ್​ನಲ್ಲಿ ಅಮಲಾ ಪೌಲ್​; ಬೋಲ್ಡ್ ಫೋಟೋ ವೈರಲ್

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jul 19, 2023 | 11:40 AM

Share
ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

1 / 7
ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

2 / 7
ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

3 / 7
ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

4 / 7
‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

5 / 7
ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

6 / 7
ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

7 / 7

Published On - 11:18 am, Wed, 19 July 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ