AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಟ್ರಾವೆಲ್​ ಮೋಡ್​ನಲ್ಲಿ ಅಮಲಾ ಪೌಲ್​; ಬೋಲ್ಡ್ ಫೋಟೋ ವೈರಲ್

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jul 19, 2023 | 11:40 AM

Share
ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

1 / 7
ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

2 / 7
ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

3 / 7
ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

4 / 7
‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

5 / 7
ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

6 / 7
ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

7 / 7

Published On - 11:18 am, Wed, 19 July 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು