AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಅಕ್ಷರಗಳ ಮಧ್ಯೆ ಕುಳಿತ ಅಮೂಲ್ಯ ಅವಳಿ ಮಕ್ಕಳು; ಫೋಟೋ ವೈರಲ್

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

TV9 Web
| Edited By: |

Updated on: Sep 02, 2022 | 11:39 AM

Share
ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

1 / 5
ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

4 / 5
ಅಮೂಲ್ಯ ಮಕ್ಕಳು

ಅಮೂಲ್ಯ ಮಕ್ಕಳು

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್