AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಅಕ್ಷರಗಳ ಮಧ್ಯೆ ಕುಳಿತ ಅಮೂಲ್ಯ ಅವಳಿ ಮಕ್ಕಳು; ಫೋಟೋ ವೈರಲ್

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

TV9 Web
| Edited By: |

Updated on: Sep 02, 2022 | 11:39 AM

Share
ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

1 / 5
ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

4 / 5
ಅಮೂಲ್ಯ ಮಕ್ಕಳು

ಅಮೂಲ್ಯ ಮಕ್ಕಳು

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ