AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Amulya: ಅಕ್ಷರಗಳ ಮಧ್ಯೆ ಕುಳಿತ ಅಮೂಲ್ಯ ಅವಳಿ ಮಕ್ಕಳು; ಫೋಟೋ ವೈರಲ್

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

TV9 Web
| Edited By: |

Updated on: Sep 02, 2022 | 11:39 AM

Share
ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

ನಟಿ ಅಮೂಲ್ಯ ಅವರ ಅಭಿಮಾನಿ ಬಳಗ ದೊಡ್ಡದಿದೆ. ಇತ್ತೀಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿಲ್ಲ. ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದರಿಂದ ಅಮೂಲ್ಯ ಕುಟುಂಬದಲ್ಲಿ ಖುಷಿ ಹೆಚ್ಚಾಗಿದೆ.

1 / 5
ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಅಮೂಲ್ಯ ಅವರು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮಕ್ಕಳ ಮುಖ ರಿವೀಲ್ ಮಾಡಿದ್ದರು. ಈಗ ಗಣೇಶ ಹಬ್ಬದ ಸಂದರ್ಭದಲ್ಲಿ ಮಕ್ಕಳ ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಅಮೂಲ್ಯ ಮಕ್ಕಳು ಮಲಗಿದ್ದಾರೆ. ಅವರ ಸುತ್ತಲೂ ಪುಸ್ತಕ, ಅ,ಆ,ಇ,ಈ ಹಾಗೂ ಎ,ಬಿ,ಸಿ,ಡಿ ಎಂದು ಬರೆದ ಚಿಕ್ಕ ಚಿಕ್ಕ ಬೋರ್ಡ್ ಇದೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

ಬಣ್ಣದ ಲೋಕದಲ್ಲಿ ಬ್ಯುಸಿ ಇರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದರು. ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದರು.

4 / 5
ಅಮೂಲ್ಯ ಮಕ್ಕಳು

ಅಮೂಲ್ಯ ಮಕ್ಕಳು

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ