AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮಕ್ಕಳ ಕಾಲಿನ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 12, 2022 | 6:40 PM

Share
ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

1 / 5
ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

2 / 5
ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

3 / 5
ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

4 / 5
‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!