AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮಕ್ಕಳ ಕಾಲಿನ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

TV9 Web
| Edited By: |

Updated on: Jun 12, 2022 | 6:40 PM

Share
ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

1 / 5
ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

2 / 5
ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

3 / 5
ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

4 / 5
‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

5 / 5
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?