Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮಕ್ಕಳ ಕಾಲಿನ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 12, 2022 | 6:40 PM

ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

1 / 5
ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

2 / 5
ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

3 / 5
ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

4 / 5
‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ