AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 05, 2022 | 2:29 PM

Share
ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 6
ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

3 / 6
ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

4 / 6
ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

5 / 6
ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು