AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 05, 2022 | 2:29 PM

Share
ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 6
ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

3 / 6
ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

4 / 6
ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

5 / 6
ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

6 / 6
TV9 Web
TV9 Web

TV9 Kannada

Read More
Follow Us
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!