AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 05, 2022 | 2:29 PM

Share
ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 6
ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

3 / 6
ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.

4 / 6
ಮುದ್ದಾದ ಫೋಟೋ ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ ನಟಿ ಅಮೂಲ್ಯ

5 / 6
ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ