AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕೃಷ್ಣನ ಅವತಾರ ತೊಡಿಸಿ ಖುಷಿಪಟ್ಟ ನಟಿ ಅಮೂಲ್ಯ 

ಇಂದು (ಸೆಪ್ಟೆಂಬರ್ 6) ಕೃಷ್ಣ ಜನ್ಮಾಷ್ಟಮಿ. ಈ ಹಬ್ಬದಂದು ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕ್ಲಿಕ್ ಮಾಡಲಾಗುತ್ತದೆ. ಅದೇ ರೀತಿ ಅಮೂಲ್ಯ ಅವರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿದೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Sep 06, 2023 | 12:55 PM

Share
ನಟಿ ಅಮೂಲ್ಯ  ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೆ, ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಅಮೂಲ್ಯ  ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೆ, ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

1 / 6
ಇಂದು (ಸೆಪ್ಟೆಂಬರ್ 6) ಕೃಷ್ಣ ಜನ್ಮಾಷ್ಟಮಿ. ಈ ಹಬ್ಬದಂದು ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕ್ಲಿಕ್ ಮಾಡಲಾಗುತ್ತದೆ. ಅದೇ ರೀತಿ ಅಮೂಲ್ಯ ಅವರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿದೆ.

ಇಂದು (ಸೆಪ್ಟೆಂಬರ್ 6) ಕೃಷ್ಣ ಜನ್ಮಾಷ್ಟಮಿ. ಈ ಹಬ್ಬದಂದು ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕ್ಲಿಕ್ ಮಾಡಲಾಗುತ್ತದೆ. ಅದೇ ರೀತಿ ಅಮೂಲ್ಯ ಅವರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿದೆ.

2 / 6
ಅಮೂಲ್ಯ ಅವರು ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. ಇವರ ಕ್ಯೂಟ್ ಫೋಟೋಗಳನ್ನು ಅಮೂಲ್ಯ ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಇವರ ಕೃಷ್ಣನ ಗೆಟಪ್ ಸಾಕಷ್ಟು ಗಮನ ಸೆಳೆದಿದೆ.

ಅಮೂಲ್ಯ ಅವರು ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. ಇವರ ಕ್ಯೂಟ್ ಫೋಟೋಗಳನ್ನು ಅಮೂಲ್ಯ ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಇವರ ಕೃಷ್ಣನ ಗೆಟಪ್ ಸಾಕಷ್ಟು ಗಮನ ಸೆಳೆದಿದೆ.

3 / 6
ಕೊಳಲು ಹಿಡಿದು ಅಥರ್ವ್ ಹಾಗೂ ಆಧವ್ ಕುಳಿತಿದ್ದಾರೆ. ಇವರ ಜೊತೆಗೆ ಅಮೂಲ್ಯ ಕೂಡ ಇದ್ದಾರೆ. ಗೋವಿನ ಜೊತೆಯೂ ಫೋಟೋಗಳಿವೆ. ಸದ್ಯ ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

ಕೊಳಲು ಹಿಡಿದು ಅಥರ್ವ್ ಹಾಗೂ ಆಧವ್ ಕುಳಿತಿದ್ದಾರೆ. ಇವರ ಜೊತೆಗೆ ಅಮೂಲ್ಯ ಕೂಡ ಇದ್ದಾರೆ. ಗೋವಿನ ಜೊತೆಯೂ ಫೋಟೋಗಳಿವೆ. ಸದ್ಯ ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

4 / 6
ಕನ್ನಡದಲ್ಲಿ ಅಮೂಲ್ಯ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆ ಆದ ಬಳಿಕ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಮಕ್ಕಳ ಆರೈಕೆಯಲ್ಲಿ ಅಮೂಲ್ಯ ಅವರು ಬ್ಯುಸಿ ಆಗಿದ್ದಾರೆ. ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಕನ್ನಡದಲ್ಲಿ ಅಮೂಲ್ಯ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆ ಆದ ಬಳಿಕ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಮಕ್ಕಳ ಆರೈಕೆಯಲ್ಲಿ ಅಮೂಲ್ಯ ಅವರು ಬ್ಯುಸಿ ಆಗಿದ್ದಾರೆ. ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 6
ಬಾಲ ನಟಿಯಾಗಿ ಅಮೂಲ್ಯ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಾಯಕಿ ಆಗಿ ನಟಿಸಿದ ‘ಚೆಲುವಿನ ಚಿತ್ತಾರ’ ಸಿನಿಮಾ ಹಿಟ್ ಆಯಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. 2017ರಲ್ಲಿ ರಿಲೀಸ್ ಆದ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದರು. ಆ ಬಳಿಕ ಅವರು ನಟನೆಗೆ ಮರಳಿಲ್ಲ.

ಬಾಲ ನಟಿಯಾಗಿ ಅಮೂಲ್ಯ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಾಯಕಿ ಆಗಿ ನಟಿಸಿದ ‘ಚೆಲುವಿನ ಚಿತ್ತಾರ’ ಸಿನಿಮಾ ಹಿಟ್ ಆಯಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. 2017ರಲ್ಲಿ ರಿಲೀಸ್ ಆದ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದರು. ಆ ಬಳಿಕ ಅವರು ನಟನೆಗೆ ಮರಳಿಲ್ಲ.

6 / 6
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?