Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳು, ಪತಿ ಜಗದೀಶ್ ಜೊತೆ ಚಿಕ್ಕಮಗಳೂರಲ್ಲಿ ಕಾಲ ಕಳೆದ ನಟಿ ಅಮೂಲ್ಯ

ಪತಿ ಜಗದೀಶ್ ಹಾಗೂ ಮಕ್ಕಳ ಜೊತೆ ಅಮೂಲ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್​ನಲ್ಲಿ ಸಮಯ ಕಳೆದ ಫೋಟೋನ ಅಮೂಲ್ಯ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Aug 01, 2023 | 9:45 AM

ನಟಿ ಅಮೂಲ್ಯಗೆ 2022ರಲ್ಲಿ ಅವಳಿ ಮಕ್ಕಳಾದವು. ಮಕ್ಕಳ ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅಮೂಲ್ಯಗೆ 2022ರಲ್ಲಿ ಅವಳಿ ಮಕ್ಕಳಾದವು. ಮಕ್ಕಳ ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಈಗ ಪತಿ ಜಗದೀಶ್ ಹಾಗೂ ಮಕ್ಕಳ ಜೊತೆ ಅಮೂಲ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್​ನಲ್ಲಿ ಸಮಯ ಕಳೆದ ಫೋಟೋಗಳನ್ನು ಅಮೂಲ್ಯ ಹಂಚಿಕೊಂಡಿದ್ದಾರೆ.

ಈಗ ಪತಿ ಜಗದೀಶ್ ಹಾಗೂ ಮಕ್ಕಳ ಜೊತೆ ಅಮೂಲ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್​ನಲ್ಲಿ ಸಮಯ ಕಳೆದ ಫೋಟೋಗಳನ್ನು ಅಮೂಲ್ಯ ಹಂಚಿಕೊಂಡಿದ್ದಾರೆ.

2 / 7
ಈಗ ಮಳೆಗಾಲದ ಸಂದರ್ಭ. ಎಲ್ಲ ಕಾಡು-ಬೆಟ್ಟಗಳು ಹಸಿರಾಗಿವೆ. ಹೀಗಾಗಿ, ಜಗದೀಶ್ ಹಾಗೂ ಅಮೂಲ್ಯ ಇಲ್ಲಿಗೆ ಮಕ್ಕಳ ಜೊತೆ ತೆರಳಿದ್ದಾರೆ.  

ಈಗ ಮಳೆಗಾಲದ ಸಂದರ್ಭ. ಎಲ್ಲ ಕಾಡು-ಬೆಟ್ಟಗಳು ಹಸಿರಾಗಿವೆ. ಹೀಗಾಗಿ, ಜಗದೀಶ್ ಹಾಗೂ ಅಮೂಲ್ಯ ಇಲ್ಲಿಗೆ ಮಕ್ಕಳ ಜೊತೆ ತೆರಳಿದ್ದಾರೆ.  

3 / 7
ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಲಾಗಿದೆ. ಅಮೂಲ್ಯ ಅವರ ಮಕ್ಕಳು ಸಖತ್ ಕ್ಯೂಟ್ ಆಗಿದ್ದಾರೆ ಎನ್ನುವ ಕಮೆಂಟ್​ಗಳು ಬಂದಿವೆ.

ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಲಾಗಿದೆ. ಅಮೂಲ್ಯ ಅವರ ಮಕ್ಕಳು ಸಖತ್ ಕ್ಯೂಟ್ ಆಗಿದ್ದಾರೆ ಎನ್ನುವ ಕಮೆಂಟ್​ಗಳು ಬಂದಿವೆ.

4 / 7
ಮಕ್ಕಳು ಜನಿಸಿದ ಬಳಿಕ ಹಲವು ವರ್ಷ ಅವರ ಆರೈಕೆಯಲ್ಲಿ ತಾಯಂದಿರು ಬ್ಯುಸಿ ಆಗುತ್ತಾರೆ. ನಟಿ ಅಮೂಲ್ಯ ಅವರು ಕೂಡ ಇದಕ್ಕೆ ಹೊರತಾಗಿಲ್ಲ.

ಮಕ್ಕಳು ಜನಿಸಿದ ಬಳಿಕ ಹಲವು ವರ್ಷ ಅವರ ಆರೈಕೆಯಲ್ಲಿ ತಾಯಂದಿರು ಬ್ಯುಸಿ ಆಗುತ್ತಾರೆ. ನಟಿ ಅಮೂಲ್ಯ ಅವರು ಕೂಡ ಇದಕ್ಕೆ ಹೊರತಾಗಿಲ್ಲ.

5 / 7
ಅಮೂಲ್ಯ ಸದ್ಯ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅವರು ಮತ್ತೆ ನಟನೆಗೆ ಮರಳಲಿ ಎಂಬುದು ಅನೇಕರ ಆಸೆ.

ಅಮೂಲ್ಯ ಸದ್ಯ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅವರು ಮತ್ತೆ ನಟನೆಗೆ ಮರಳಲಿ ಎಂಬುದು ಅನೇಕರ ಆಸೆ.

6 / 7
ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಆ್ಯಕ್ಟೀವ್

ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಆ್ಯಕ್ಟೀವ್

7 / 7

Published On - 9:45 am, Tue, 1 August 23

Follow us
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ